ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.
ಶಿಬಿರವನ್ನು ಕೃಷಿಕ ನಿತಿನ್ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್ ಜಿ ಹೆಗಡೆ ಹಾಗೂ ರಾಜೇಶ್ ಭಟ್ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್ ಕಟ್ಟ ಮೊದಲಾದವರಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…