Advertisement
ಸುದ್ದಿಗಳು

ದೋಟಿ ಶಿಬಿರ | ಕೊಲ್ಲಮೊಗ್ರ-ಹರಿಹರದಲ್ಲಿ ದೋಟಿ ಶಿಬಿರ |

Share

ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್‌ ಫೈಬರ್‌ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ  ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.

Advertisement
Advertisement

ಶಿಬಿರವನ್ನು ಕೃಷಿಕ ನಿತಿನ್‌ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್‌ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್‌ ಜಿ ಹೆಗಡೆ ಹಾಗೂ ರಾಜೇಶ್‌ ಭಟ್‌ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್‌ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.

Advertisement

Advertisement

ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್‌ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್‌ ಕಟ್ಟ ಮೊದಲಾದವರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

6 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

7 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |

ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…

2 days ago