ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.
ಶಿಬಿರವನ್ನು ಕೃಷಿಕ ನಿತಿನ್ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್ ಜಿ ಹೆಗಡೆ ಹಾಗೂ ರಾಜೇಶ್ ಭಟ್ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್ ಕಟ್ಟ ಮೊದಲಾದವರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…