ಅಡಿಕೆ ಕಳ್ಳಸಾಗಾಣಿಕೆದಾರರು ಪೊಲೀಸ್ ವಶಕ್ಕೆ |

December 12, 2023
12:47 PM
ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು  ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ

‌ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು  ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.ಮೇಘಾಲಯದ ಗಡಿಯಲ್ಲಿ ಬರ್ಮಾ ಅಡಿಕೆ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಕಳ್ಳಸಾಗಾಣಿಕೆದಾರರನ್ನು ಜಬೀರ್ ಹುಸೇನ್ ಮತ್ತು ಜಾಸಿಂ ಉದ್ದೀನ್ ಎಂದು ಗುರುತಿಸಲಾಗಿದೆ.

Advertisement
Advertisement

ಬರ್ಮಾ ಅಡಿಕೆಯನ್ನು ಕಳೆದ ಕೆಲವಾರು ಸಮಯಗಳಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಇದನ್ನು ಸತತವಾಗಿ ತಡೆಯುವ ಪ್ರಯತ್ನ ಮಾಡಲಾಗಿತ್ತು. ಆರೋಪಿಗಳು ಪತ್ತೆಯಾದರೂ ಮತ್ತೆ ಮತ್ತೆ ಇದೇ ರೀತಿಯಲ್ಲಿ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಆರೋಪಿಗಳೂ ಅಸ್ಸಾಂನಲ್ಲಿ ಪೊಲೀಸರಿಗೆ ಹಲ್ಲೆ ನಡೆಸುವವರೆಗೂ ತಲಪಿದ್ದಾರೆ.

Advertisement

ಈ ಪ್ರಕರಣದಲ್ಲೂ ವಶಕ್ಕೆ ತೆಗೆದುಕೊಂಡಿದ್ದ ಆರೋಪಿಗಳನ್ನು ಪೊಲೀಸರು ಕರೆದೊಯ್ಯುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror