ಅಡಿಕೆ ಕಳ್ಳಸಾಗಾಣಿಕೆದಾರರು ಪೊಲೀಸ್ ವಶಕ್ಕೆ |

December 12, 2023
12:47 PM
ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು  ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ

‌ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು  ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.ಮೇಘಾಲಯದ ಗಡಿಯಲ್ಲಿ ಬರ್ಮಾ ಅಡಿಕೆ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಕಳ್ಳಸಾಗಾಣಿಕೆದಾರರನ್ನು ಜಬೀರ್ ಹುಸೇನ್ ಮತ್ತು ಜಾಸಿಂ ಉದ್ದೀನ್ ಎಂದು ಗುರುತಿಸಲಾಗಿದೆ.

ಬರ್ಮಾ ಅಡಿಕೆಯನ್ನು ಕಳೆದ ಕೆಲವಾರು ಸಮಯಗಳಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಇದನ್ನು ಸತತವಾಗಿ ತಡೆಯುವ ಪ್ರಯತ್ನ ಮಾಡಲಾಗಿತ್ತು. ಆರೋಪಿಗಳು ಪತ್ತೆಯಾದರೂ ಮತ್ತೆ ಮತ್ತೆ ಇದೇ ರೀತಿಯಲ್ಲಿ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಆರೋಪಿಗಳೂ ಅಸ್ಸಾಂನಲ್ಲಿ ಪೊಲೀಸರಿಗೆ ಹಲ್ಲೆ ನಡೆಸುವವರೆಗೂ ತಲಪಿದ್ದಾರೆ.

ಈ ಪ್ರಕರಣದಲ್ಲೂ ವಶಕ್ಕೆ ತೆಗೆದುಕೊಂಡಿದ್ದ ಆರೋಪಿಗಳನ್ನು ಪೊಲೀಸರು ಕರೆದೊಯ್ಯುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ
June 2, 2026
11:08 AM
by: ದ ರೂರಲ್ ಮಿರರ್.ಕಾಂ
ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ
June 2, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror