ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.ಮೇಘಾಲಯದ ಗಡಿಯಲ್ಲಿ ಬರ್ಮಾ ಅಡಿಕೆ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಕಳ್ಳಸಾಗಾಣಿಕೆದಾರರನ್ನು ಜಬೀರ್ ಹುಸೇನ್ ಮತ್ತು ಜಾಸಿಂ ಉದ್ದೀನ್ ಎಂದು ಗುರುತಿಸಲಾಗಿದೆ.
ಬರ್ಮಾ ಅಡಿಕೆಯನ್ನು ಕಳೆದ ಕೆಲವಾರು ಸಮಯಗಳಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಇದನ್ನು ಸತತವಾಗಿ ತಡೆಯುವ ಪ್ರಯತ್ನ ಮಾಡಲಾಗಿತ್ತು. ಆರೋಪಿಗಳು ಪತ್ತೆಯಾದರೂ ಮತ್ತೆ ಮತ್ತೆ ಇದೇ ರೀತಿಯಲ್ಲಿ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಆರೋಪಿಗಳೂ ಅಸ್ಸಾಂನಲ್ಲಿ ಪೊಲೀಸರಿಗೆ ಹಲ್ಲೆ ನಡೆಸುವವರೆಗೂ ತಲಪಿದ್ದಾರೆ.
ಈ ಪ್ರಕರಣದಲ್ಲೂ ವಶಕ್ಕೆ ತೆಗೆದುಕೊಂಡಿದ್ದ ಆರೋಪಿಗಳನ್ನು ಪೊಲೀಸರು ಕರೆದೊಯ್ಯುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು.
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…