ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.ಮೇಘಾಲಯದ ಗಡಿಯಲ್ಲಿ ಬರ್ಮಾ ಅಡಿಕೆ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಕಳ್ಳಸಾಗಾಣಿಕೆದಾರರನ್ನು ಜಬೀರ್ ಹುಸೇನ್ ಮತ್ತು ಜಾಸಿಂ ಉದ್ದೀನ್ ಎಂದು ಗುರುತಿಸಲಾಗಿದೆ.
ಬರ್ಮಾ ಅಡಿಕೆಯನ್ನು ಕಳೆದ ಕೆಲವಾರು ಸಮಯಗಳಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಇದನ್ನು ಸತತವಾಗಿ ತಡೆಯುವ ಪ್ರಯತ್ನ ಮಾಡಲಾಗಿತ್ತು. ಆರೋಪಿಗಳು ಪತ್ತೆಯಾದರೂ ಮತ್ತೆ ಮತ್ತೆ ಇದೇ ರೀತಿಯಲ್ಲಿ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಆರೋಪಿಗಳೂ ಅಸ್ಸಾಂನಲ್ಲಿ ಪೊಲೀಸರಿಗೆ ಹಲ್ಲೆ ನಡೆಸುವವರೆಗೂ ತಲಪಿದ್ದಾರೆ.
ಈ ಪ್ರಕರಣದಲ್ಲೂ ವಶಕ್ಕೆ ತೆಗೆದುಕೊಂಡಿದ್ದ ಆರೋಪಿಗಳನ್ನು ಪೊಲೀಸರು ಕರೆದೊಯ್ಯುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…