ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.ಮೇಘಾಲಯದ ಗಡಿಯಲ್ಲಿ ಬರ್ಮಾ ಅಡಿಕೆ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಕಳ್ಳಸಾಗಾಣಿಕೆದಾರರನ್ನು ಜಬೀರ್ ಹುಸೇನ್ ಮತ್ತು ಜಾಸಿಂ ಉದ್ದೀನ್ ಎಂದು ಗುರುತಿಸಲಾಗಿದೆ.
ಬರ್ಮಾ ಅಡಿಕೆಯನ್ನು ಕಳೆದ ಕೆಲವಾರು ಸಮಯಗಳಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಇದನ್ನು ಸತತವಾಗಿ ತಡೆಯುವ ಪ್ರಯತ್ನ ಮಾಡಲಾಗಿತ್ತು. ಆರೋಪಿಗಳು ಪತ್ತೆಯಾದರೂ ಮತ್ತೆ ಮತ್ತೆ ಇದೇ ರೀತಿಯಲ್ಲಿ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಆರೋಪಿಗಳೂ ಅಸ್ಸಾಂನಲ್ಲಿ ಪೊಲೀಸರಿಗೆ ಹಲ್ಲೆ ನಡೆಸುವವರೆಗೂ ತಲಪಿದ್ದಾರೆ.
ಈ ಪ್ರಕರಣದಲ್ಲೂ ವಶಕ್ಕೆ ತೆಗೆದುಕೊಂಡಿದ್ದ ಆರೋಪಿಗಳನ್ನು ಪೊಲೀಸರು ಕರೆದೊಯ್ಯುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…