ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಟಕ್ಕೆ ತಡೆ | 61.2 ಟನ್ ಅಡಿಕೆ ವಶಕ್ಕೆ |

August 30, 2024
10:04 PM

ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್‌ ಗಡಿಯಲ್ಲಿ ಬೃಹತ್‌ ಪ್ರಮಾಣದ ಅಡಿಕೆ ವಶವಾಗಿದೆ.  ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿ ಬೃಹತ್ ಪ್ರಮಾಣದ ಅಡಿಕೆ  ಕಳ್ಳಸಾಗಣೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ.  

Advertisement

ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅರೆಸೇನಾ ಪಡೆಯ ಪಡೆಗಳು ಚಾಂಡೆಲ್ ಜಿಲ್ಲೆಯ ಚೆಹ್ಯಾಂಗ್ ಗ್ರಾಮದಲ್ಲಿ ಅಡಿಕೆ ಸಾಗಿಸುತ್ತಿದ್ದ ವಾಹನಗಳನ್ನು ತಡೆದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು  ವಶಪಡಿಸಿಕೊಂಡಿದ್ದಾರೆ.

ಈ ನಡುವೆ, ಭಾರತ-ಶ್ರೀಲಂಕಾ  ನಡುವಿನ ಮುಕ್ತ ವ್ಯಾಪಾರ ವಹಿವಾಟು ಅಡಿಯಲ್ಲಿ ಕಸ್ಟಮ್ಸ್ ಸುಂಕ ವಿನಾಯಿತಿಗೆ  ಅರ್ಹವಾಗಿವೆ ಎನ್ನುವ ವರದಿಯೊಂದು ಬಂದಿದೆ. ಈ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ನ್ಯಾಯಾಲಯ ಪ್ರಕಟಿಸಿದೆ ಎನ್ನುವ ವರದಿಯೊಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ
May 1, 2025
7:55 AM
by: The Rural Mirror ಸುದ್ದಿಜಾಲ
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |
May 1, 2025
7:38 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ
April 30, 2025
10:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group