ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಟಕ್ಕೆ ತಡೆ | 61.2 ಟನ್ ಅಡಿಕೆ ವಶಕ್ಕೆ |

August 30, 2024
10:04 PM

ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್‌ ಗಡಿಯಲ್ಲಿ ಬೃಹತ್‌ ಪ್ರಮಾಣದ ಅಡಿಕೆ ವಶವಾಗಿದೆ.  ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿ ಬೃಹತ್ ಪ್ರಮಾಣದ ಅಡಿಕೆ  ಕಳ್ಳಸಾಗಣೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ.  

ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅರೆಸೇನಾ ಪಡೆಯ ಪಡೆಗಳು ಚಾಂಡೆಲ್ ಜಿಲ್ಲೆಯ ಚೆಹ್ಯಾಂಗ್ ಗ್ರಾಮದಲ್ಲಿ ಅಡಿಕೆ ಸಾಗಿಸುತ್ತಿದ್ದ ವಾಹನಗಳನ್ನು ತಡೆದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು  ವಶಪಡಿಸಿಕೊಂಡಿದ್ದಾರೆ.

ಈ ನಡುವೆ, ಭಾರತ-ಶ್ರೀಲಂಕಾ  ನಡುವಿನ ಮುಕ್ತ ವ್ಯಾಪಾರ ವಹಿವಾಟು ಅಡಿಯಲ್ಲಿ ಕಸ್ಟಮ್ಸ್ ಸುಂಕ ವಿನಾಯಿತಿಗೆ  ಅರ್ಹವಾಗಿವೆ ಎನ್ನುವ ವರದಿಯೊಂದು ಬಂದಿದೆ. ಈ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ನ್ಯಾಯಾಲಯ ಪ್ರಕಟಿಸಿದೆ ಎನ್ನುವ ವರದಿಯೊಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror