Advertisement
MIRROR FOCUS

ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಟಕ್ಕೆ ತಡೆ | 61.2 ಟನ್ ಅಡಿಕೆ ವಶಕ್ಕೆ |

Share

ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್‌ ಗಡಿಯಲ್ಲಿ ಬೃಹತ್‌ ಪ್ರಮಾಣದ ಅಡಿಕೆ ವಶವಾಗಿದೆ.  ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿ ಬೃಹತ್ ಪ್ರಮಾಣದ ಅಡಿಕೆ  ಕಳ್ಳಸಾಗಣೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ.  

ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅರೆಸೇನಾ ಪಡೆಯ ಪಡೆಗಳು ಚಾಂಡೆಲ್ ಜಿಲ್ಲೆಯ ಚೆಹ್ಯಾಂಗ್ ಗ್ರಾಮದಲ್ಲಿ ಅಡಿಕೆ ಸಾಗಿಸುತ್ತಿದ್ದ ವಾಹನಗಳನ್ನು ತಡೆದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು  ವಶಪಡಿಸಿಕೊಂಡಿದ್ದಾರೆ.

ಈ ನಡುವೆ, ಭಾರತ-ಶ್ರೀಲಂಕಾ  ನಡುವಿನ ಮುಕ್ತ ವ್ಯಾಪಾರ ವಹಿವಾಟು ಅಡಿಯಲ್ಲಿ ಕಸ್ಟಮ್ಸ್ ಸುಂಕ ವಿನಾಯಿತಿಗೆ  ಅರ್ಹವಾಗಿವೆ ಎನ್ನುವ ವರದಿಯೊಂದು ಬಂದಿದೆ. ಈ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ನ್ಯಾಯಾಲಯ ಪ್ರಕಟಿಸಿದೆ ಎನ್ನುವ ವರದಿಯೊಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

7 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

7 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

8 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

8 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago