Advertisement
MIRROR FOCUS

ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಟಕ್ಕೆ ತಡೆ | 61.2 ಟನ್ ಅಡಿಕೆ ವಶಕ್ಕೆ |

Share

ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್‌ ಗಡಿಯಲ್ಲಿ ಬೃಹತ್‌ ಪ್ರಮಾಣದ ಅಡಿಕೆ ವಶವಾಗಿದೆ.  ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿ ಬೃಹತ್ ಪ್ರಮಾಣದ ಅಡಿಕೆ  ಕಳ್ಳಸಾಗಣೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ.  

ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅರೆಸೇನಾ ಪಡೆಯ ಪಡೆಗಳು ಚಾಂಡೆಲ್ ಜಿಲ್ಲೆಯ ಚೆಹ್ಯಾಂಗ್ ಗ್ರಾಮದಲ್ಲಿ ಅಡಿಕೆ ಸಾಗಿಸುತ್ತಿದ್ದ ವಾಹನಗಳನ್ನು ತಡೆದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು  ವಶಪಡಿಸಿಕೊಂಡಿದ್ದಾರೆ.

ಈ ನಡುವೆ, ಭಾರತ-ಶ್ರೀಲಂಕಾ  ನಡುವಿನ ಮುಕ್ತ ವ್ಯಾಪಾರ ವಹಿವಾಟು ಅಡಿಯಲ್ಲಿ ಕಸ್ಟಮ್ಸ್ ಸುಂಕ ವಿನಾಯಿತಿಗೆ  ಅರ್ಹವಾಗಿವೆ ಎನ್ನುವ ವರದಿಯೊಂದು ಬಂದಿದೆ. ಈ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ನ್ಯಾಯಾಲಯ ಪ್ರಕಟಿಸಿದೆ ಎನ್ನುವ ವರದಿಯೊಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

7 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

7 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

8 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

12 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago