

ಭೂತಾನ್ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…
ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…
ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…
ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…
ಡ್ರ್ಯಾಗನ್ ಪ್ರೂಟ್ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ರೈತರನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹೆಸರಘಟ್ಟದಲ್ಲಿರುವ…