ಭೂತಾನ್ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…