ಭೂತಾನ್ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…