ಭೂತಾನ್ನಿಂದ ಅಡಿಕೆ(arecanut) ಆಮದು ಮಾಡಿಕೊಳ್ಳುವ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಅಡಿಕೆ ಬೆಳೆಗಾರರಿಗೆ ನೆರವಾಗಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ (AAP) ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಹಿರಿಯ ವಕೀಲರುಗಳಾದ ಬ್ರಿಜೇಶ್ ಕಾಳಪ್ಪ ಹಾಗೂ ಕೆ.ದಿವಾಕರ್ರವರು ಭಾಗವಹಿಸಿದ್ದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…