ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

September 23, 2024
1:54 PM
ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.…..ಮುಂದೆ ಓದಿ….

Advertisement
Advertisement

ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ.  ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

Advertisement

Advertisement

The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಕೃಷಿ ಇಳುವರಿ ಏರಿಕೆಯಾಗುತ್ತಿಲ್ಲ..? | ಕೃಷಿ ವಿಜ್ಞಾನಿಗಳು ಪರಿಶೀಲಿಸಬೇಕು |
September 23, 2024
1:19 PM
by: ದ ರೂರಲ್ ಮಿರರ್.ಕಾಂ
ನಂದಿನಿ ತುಪ್ಪಕ್ಕೆ ಟಿಟಿಡಿಯಿಂದ ಬೇಡಿಕೆ | 2000 ಟನ್‌ ತುಪ್ಪಕ್ಕೆ ಬೇಡಿಕೆ |
September 23, 2024
1:11 PM
by: ದ ರೂರಲ್ ಮಿರರ್.ಕಾಂ
ಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
September 23, 2024
1:06 PM
by: ದ ರೂರಲ್ ಮಿರರ್.ಕಾಂ
ತುಪ್ಪ ತಿಂದ ಬಾಯಲ್ಲಿ ತಪ್ಪು ಬಂದೀತೇ?
September 23, 2024
12:49 PM
by: ಮುರಲೀಕೃಷ್ಣ ಕೆ ಜಿ

You cannot copy content of this page - Copyright -The Rural Mirror