Advertisement
MIRROR FOCUS

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

Share

ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement
Advertisement

ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ.  ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

Advertisement

Advertisement

The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago