ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.…..ಮುಂದೆ ಓದಿ….
ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…