Advertisement
MIRROR FOCUS

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

Share

ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.…..ಮುಂದೆ ಓದಿ….

ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ.  ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

5 minutes ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

9 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

9 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

10 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

24 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago