ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.…..ಮುಂದೆ ಓದಿ….
ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…