Advertisement
MIRROR FOCUS

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

Share

ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.…..ಮುಂದೆ ಓದಿ….

ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ.  ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

4 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

7 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

12 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

19 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago