Advertisement
MIRROR FOCUS

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

Share

ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.…..ಮುಂದೆ ಓದಿ….

ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ.  ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

5 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

21 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago