MIRROR FOCUS

ಅಡಿಕೆ ಆಮದು ದರ ಏರಿಕೆಗೆ ನಿರ್ಧಾರ | ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ | ಕ್ಯಾಂಪ್ಕೋ ಪ್ರಯತ್ನದಲ್ಲಿ ಯಶಸ್ಸು | ಧಾರಣೆ ಏರಿಕೆಯ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು. ಆಮದು ದರ 251 ರೂಪಾಯಿಯಿಂದ 351 ರೂಪಾಯಿಗೆ ಏರಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಆಮದು ಅಡಿಕೆ ದರ ಮುಂದೆ 351 ರೂಪಾಯಿ ನಿಗದಿಯಾಗಲಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಪರಿಣಾಮ ಬೀರಲಿದ್ದು. ದೇಶದ ಅಡಿಕೆ ಧಾರಣೆ ಏರಿಕೆ ಕಾಣುವ ನಿರೀಕ್ಷೆ ಇದೆ.

Advertisement
Advertisement

ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಈಚೆಗೆ  ಪುತ್ತೂರಿನಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲೂ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದ್ದರು. ಇದೀಗ ಕೇಂದ್ರದ ವಾಣಿಜ್ಯ ಇಲಾಖೆಯು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಮಂಗಳವಾರ ನೋಟಿಫೀಕೇಶನ್‌ ಹೊರಡಿಸಿದೆ. ಈ ಮೂಲಕ ವಿದೇಶಿ ಅಡಿಕೆ ಆಮದು ಮೇಲೆ ಕಡಿವಾಣ ಬೀಳುವ ನಿರೀಕ್ಷೆ ಇದೆ.

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯು ವಿವಿಧ ಕಾರಣಗಳಿಂದಾಗಿ ಇಳಿಕೆಯ ಹಾದಿಯಲ್ಲಿತ್ತು. ಇದೀಗ ಆಮದು ದರ ಏರಿಕೆಯ ನಂತರ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಾಣುವ ನಿರೀಕ್ಷೆ ಇದೆ. ಹೊಸ ಚಾಲಿ ಅಡಿಕೆ ಹಾಗೂ ಹಳೆ ಎರಡರಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.

ರೂರಲ್‌ ಮಿರರ್ ನಿರೀಕ್ಷೆಯ ವರದಿ :

Advertisement

ಕ್ಯಾಂಪ್ಕೋ ಸುವರ್ಣ ಮಹೋತ್ಸವ | ಅಡಿಕೆ ಆಮದು ದರ 350 ರೂಪಾಯಿಗೆ ಏರಿಕೆ ? | ಅಡಿಕೆ ಮಾರುಕಟ್ಟೆ ಕಡೆಗೆ ಚಿತ್ತ |

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

7 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

11 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

11 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

16 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

19 hours ago