Advertisement
MIRROR FOCUS

ಅಡಿಕೆ ಆಮದು ದರ ಏರಿಕೆಗೆ ನಿರ್ಧಾರ | ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ | ಕ್ಯಾಂಪ್ಕೋ ಪ್ರಯತ್ನದಲ್ಲಿ ಯಶಸ್ಸು | ಧಾರಣೆ ಏರಿಕೆಯ ನಿರೀಕ್ಷೆ |

Share

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು. ಆಮದು ದರ 251 ರೂಪಾಯಿಯಿಂದ 351 ರೂಪಾಯಿಗೆ ಏರಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಆಮದು ಅಡಿಕೆ ದರ ಮುಂದೆ 351 ರೂಪಾಯಿ ನಿಗದಿಯಾಗಲಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಪರಿಣಾಮ ಬೀರಲಿದ್ದು. ದೇಶದ ಅಡಿಕೆ ಧಾರಣೆ ಏರಿಕೆ ಕಾಣುವ ನಿರೀಕ್ಷೆ ಇದೆ.

ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಈಚೆಗೆ  ಪುತ್ತೂರಿನಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲೂ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದ್ದರು. ಇದೀಗ ಕೇಂದ್ರದ ವಾಣಿಜ್ಯ ಇಲಾಖೆಯು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಮಂಗಳವಾರ ನೋಟಿಫೀಕೇಶನ್‌ ಹೊರಡಿಸಿದೆ. ಈ ಮೂಲಕ ವಿದೇಶಿ ಅಡಿಕೆ ಆಮದು ಮೇಲೆ ಕಡಿವಾಣ ಬೀಳುವ ನಿರೀಕ್ಷೆ ಇದೆ.

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯು ವಿವಿಧ ಕಾರಣಗಳಿಂದಾಗಿ ಇಳಿಕೆಯ ಹಾದಿಯಲ್ಲಿತ್ತು. ಇದೀಗ ಆಮದು ದರ ಏರಿಕೆಯ ನಂತರ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಾಣುವ ನಿರೀಕ್ಷೆ ಇದೆ. ಹೊಸ ಚಾಲಿ ಅಡಿಕೆ ಹಾಗೂ ಹಳೆ ಎರಡರಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.

ರೂರಲ್‌ ಮಿರರ್ ನಿರೀಕ್ಷೆಯ ವರದಿ :

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

4 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago