Advertisement
ಸುದ್ದಿಗಳು

ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ | ದೆಹಲಿಗೆ ತೆರಳಿದ ನಿಯೋಗ |

Share

ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳ ಪ್ರಮುಖರನ್ನೊಳಗೊಂಡ ನಿಯೋಗ ದೆಹಲಿಗೆ ತೆರಳಿ ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದೆ. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು.

ನಿಯೋಗವು ದೆಹಲಿಯಲ್ಲಿ ಕೆಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿಯವರನ್ನು ಭೇಟಿ ಮಾಡಿತು. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು. ಕೇಂದ್ರ ಸರ್ಕಾರವು 2017 ರಲ್ಲಿ ಕನಿಷ್ಟ  ಬೆಲೆಯನ್ನು ಕೆ.ಜಿಗೆ 251 ರೂಪಾಯಿಗೆ ನಿಗದಿಪಡಿಸಿತ್ತು.

ನಿಯೋಗದಲ್ಲಿ ಕ್ಯಾಂಪ್ಕೊಅಧ್ಯಕ್ಷರಾದ ಕಿಶೋರ್‌ ಕುಮಾರ್‌ ಕೊಡ್ಗಿ ಹಾಗೂ  ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಎಚ್ .ಎಂ .ಕೃಷ್ಣಕುಮಾರ್,  ಅಡಿಕೆ ಮಹಾಮಂಡಳದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ತುಮ್ಕೋಸ್ ಅಧ್ಯಕ್ಷರಾದ ಆರ್. ಎಮ್. ರವಿ, ಕ್ಯಾಂಪ್ಕೋ  ನಿರ್ದೇಶಕರು ಮತ್ತು ರಾಜ್ಯ ಸಹಕಾರ ಭಾರತಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಮಡ್ತಿಲ , ಟಿಎಸ್ಎಸ್ ನಿರ್ದೇಶಕರಾದ ಶಶಾಂಕ್ಎ ಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕ ಶಿವಕುಮಾರ್ ಅವರು ನಿಯೋಗದಲ್ಲಿ ಭಾಗವಹಿಸಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

4 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

11 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

20 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

20 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

22 hours ago