ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |

April 23, 2024
7:00 AM

ದಕ್ಷಿಣ ಕನ್ನಡ ಜಿಲ್ಲೆ ಪ್ರಮುಖವಾಗಿ ಕೃಷಿ ಹಿನ್ನೆಲೆ ಹೊಂದಿದ ಜಿಲ್ಲೆ. ಅದರಲ್ಲೂ ಅಡಿಕೆ ಬೆಳೆಯೇ ಪ್ರಮುಖವಾಗಿದೆ. ಆದರೆ, ಸುಳ್ಯದಿಂದ ತೊಡಗಿ ಈಗ ಬಹುಪಾಲು ಕಡೆ ಹಳದಿ ಎಲೆರೋಗ ಕಾಣಿಸಿದೆ. ಸುಳ್ಯದ ಸಂಪಾಜೆ, ಅರಂತೋಡು, ಮರ್ಕಂಜ ಪ್ರದೇಶದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಭವಿಷ್ಯದಲ್ಲಿ ದ ಕ ಜಿಲ್ಲೆಯ ಎಲ್ಲಾ ಕೃಷಿಕರಿಗೂ ಇದೊಂದು ಸವಾಲಾಗಿದೆ. ಹಾಗಿದ್ದರೂ ಚುನಾವಣಾ ವಿಷಯ ಇದಾಗುತ್ತಿಲ್ಲ.‌ ಹಾಗೆ ನೋಡಿದರೆ ರಾಜ್ಯದಲ್ಲಿ ಇಂದು ಅಡಿಕೆ ಬೆಳೆಯುವ ಪ್ರದೇಶ ಹೆಚ್ಚಾಗಿದೆ. ಇದಕ್ಕಾಗಿ ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ ಮತ್ತು ಚುನಾವಣೆ ಈ ಬಗ್ಗೆ ಕೃಷಿಕ ರಮೇಶ ದೇಲಂಪಾಡಿ ಅವರ ಜೊತೆ ದ ರೂರಲ್‌ ಮಿರರ್.ಕಾಂ ನಡೆಸಿದ ಮಾತುಕತೆಯ ಸಾರಾಂಶ ಇಲ್ಲಿದೆ.. …….ಮುಂದೆ ಓದಿ…..

Advertisement
Advertisement
ಇಂದು ಎಲೆಚುಕ್ಕಿ ರೋಗದ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹೆಚ್ಚಿನದೇನೂ ಮಾಡಲು ಇಲ್ಲ. ವಿಜ್ಞಾನಿಗಳು ಈಗಾಗಲೇ ಅಧ್ಯಯನ ನಡೆಸಿ ಪರಿಹಾರವನ್ನೂ ಹೇಳಿದ್ದಾರೆ. ಅದನ್ನು ಜಾರಿಗೊಳಿಸಬೇಕಾದ್ದು ಕಾರ್ಯಾಂಗ. ಈಗ ವಿಜ್ಞಾನಿಗಳ ಪಾತ್ರವೂ ಇಲ್ಲ. ಸಾಮೂಹಿಕ ಸಿಂಪಡಣಾ ವ್ಯವಸ್ಥೆಯನ್ನು ಕಾರ್ಯಾಂಗ ಮಾಡಬೇಕು. ಅದು ಆಗದೇ ಇರುವುದು ಕಾರಣ, ಇದರ ಅನುಷ್ಟಾನ ಹೇಗೆ ಎಂಬುದು ಮಾತ್ರಾ ಇರುವುದು.
ಆದರೆ, ಹಳದಿ ಎಲೆರೋಗ ವ್ಯವಸ್ಥೆಯ ವಿಫಲತೆ. ಇಂತಹ ಸಮಸ್ಯೆಗಳಲ್ಲಿ ದೀರ್ಘವಾದ ಅಧ್ಯಯನ, ಸಂಶೋಧನೆ ಅಗತ್ಯ ಇದೆ. ಇಲ್ಲಿ ಈ ಬಗ್ಗೆ ನಿರ್ಧಾರದ ಹಂತದಲ್ಲಿ ವೈಜ್ಞಾನಿಕ ತಿಳುವಳಿಕೆ ಕೂಡಾ ಬೇಕು. ಈಗ ಅಡಿಕೆ ಹಳದಿ ಎಲೆರೋಗದ ವಿಷಯದಲ್ಲೂ ಎಲ್ಲಾ ಪ್ರಯತ್ನವೂ ವೈಫಲ್ಯ ಕಾಣಲು ಕಾರಣವೂ ಇದೇ. ನಿರ್ಧಾರ ಹಂತದಲ್ಲಿ ಸೋಲುತ್ತದೆ.
ರಮೇಶ್‌ ದೇಲಂಪಾಡಿ
ಸರ್ಕಾರವು ತನ್ನದೇ ಸಂಸ್ಥೆಗಳನ್ನು ನಂಬಬೇಕು. ನಮ್ಮ ಪ್ರತಿನಿಧಿಗಳಿಗೆ ಇಲ್ಲೇ ನಂಬಿಕೆ ಇಲ್ಲ, ಕೇಳಿದರೆ ವಿಜ್ಞಾನಿಗಳು, ವಿದೇಶಗಳ ಸಂಸ್ಥೆ ಇತ್ಯಾದಿ ಗಳ ಬಗ್ಗೆ ಜನಪ್ರತಿನಿಧಿಗಳೇ ಮಾತನಾಡುತ್ತಾರೆ. ಪ್ರಶ್ನೆ ಮಾಡಿದವರ ಬಾಯಿ ಮುಚ್ಚಿಸುವ ಕೆಲಸ ಆಗುತ್ತದೆಯಷ್ಟೆ. ಕಳೆದ ಸಲವೂ ಹಾಗೇಯೇ ಆಗಿದೆ. ವಿದೇಶ ಎಂದೆಲ್ಲಾ ಹೇಳಿದ ಬಳಿಕ ಒಂದು ಹೆಜ್ಜೆಯೂ ಮುಂದೆ ಇಡಲಿಲ್ಲ. ಹೀಗಾಗಿ ವಿಫಲವಾಗಲು ಕಾರಣವಾಗುತ್ತದೆ. ಮುಂದೆ ಬರುವ ಪ್ರತಿನಿಧಿಗಳು ಇದನ್ನೆಲ್ಲಾ ಸರಿ ಮಾಡಬೇಕಿದೆ.
ಹಳದಿ ಎಲೆರೋಗ ಒಂದಷ್ಟು ಕಡೆ ವ್ಯಾಪಿಸಿದೆ. ವಿಜ್ಞಾನಿಗಳಲ್ಲೂ ಅಭಿಪ್ರಾಯ ವ್ಯತ್ಯಾಸ ಇದೆ, ಕೃಷಿಕರಲ್ಲೂ ಇದೆ. ಆದರೆ ಜನಪ್ರತಿನಿಧಿಗಳಿಗೆ ಈ ಬಗ್ಗೆ ಇನ್ನೂ ಸರಿಯಾದ ಮಾಹಿತಿ ಇಲ್ಲ. ಇದನ್ನು ತಿಳಿದುಕೊಳ್ಳುವ ಕೆಲಸ ಆಗಬೇಕು.  
ಹಳದಿ ಎಲೆರೋಗಕ್ಕೆ ಶತಮಾನದ ಹಿನ್ನೆಲೆ ಇದೆ. ೧೦೦ ವರ್ಷದಲ್ಲಿ ಆಗದ್ದು ಈಗ ಆಗುತ್ತದಾ ಎನ್ನುವುದು ಕೃಷಿಕರ ಪ್ರಶ್ನೆ.  ಇದು  ಮೂಲಭೂತ ಸಮಸ್ಯೆಯ ಪ್ರಶ್ನೆ. ಹೀಗಾಗಿ ಈಗ ತಮಗೆ ಏನು ಲಾಭ ಮಾಡಬಹುದು ಎನ್ನುವುದು ಕೃಷಿಕರ ದೃಷ್ಟಿ. ಅದು ಕೂಡಾ ಸರಿಯಾದ್ದೇ.
ಅದಕ್ಕಾಗಿ ಹಳದಿ ಎಲೆರೋಗವೇ ಪರಿಹಾರವಾದರೆ ಸಂಪೂರ್ಣ ಪರಿಹಾರ ಮತ್ತು ಶಾಶ್ವತ ಪರಿಹಾರ  ಎನ್ನುವುದು ಕೃಷಿಕರಿಗೆ ಅರ್ಥವಾಗಬೇಕು. ಇದಕ್ಕಾಗಿ ಅಡಿಕೆ ಬೆಳೆಗಾರ ಜಾಗೃತವಾಗಬೇಕು. ಇದುವರೆಗಿನ ಸಮಸ್ಯೆಯೂ ಆದದ್ದು ಅದೇ, ಅಡಿಕೆ ಬೆಳೆಗಾರ ಓಟ್‌ ಬ್ಯಾಂಕ್‌ ಆಗಿಲ್ಲ. ಓಟ್‌ ಬ್ಯಾಂಕ್‌ ಆಗಬೇಕು. 
ಈಗ ಸಂಶೋಧನೆ ಮೇಲೆ ಒತ್ತಡ ಬರಬೇಕು. ಇಲ್ಲದೇ ಇದ್ದರೆ ಸರ್ಕಾರಗಳು ಆ ತಕ್ಷಣದ ಪರಿಹಾರಕ್ಕೆ ಮಾತ್ರಾ ಯೋಚಿಸುತ್ತದೆ. ಕೃಷಿಕೆಗೆ ಸಾಲಮನ್ನಾ ಇರಲಿ, ಅದು ತಕ್ಷಣಕ್ಕೆ ಸಿಗಬೇಕಾದ ನೆರವು. ಅದು ಸಹಜವಾಗಿಯೇ ಬೇಕಾಗಿದೆ. ಸಂಶೋಧನೆ ದೀರ್ಘ ಕಾಲದ್ದು. ಹೀಗಾಗಿ ಅದು ತಕ್ಷಣವೇ ಆಗದು. ಅಡಿಕೆ ದೀರ್ಘಾವಧಿ ಕೃಷಿ. ಹೀಗಾಗಿ ತಕ್ಷಣವೇ ಇಲ್ಲಿ ಪರಿಹಾರವೂ ಇಲ್ಲಿ ಅಸಾಧ್ಯ. 
ಕೃಷಿಕರಿಗೆ ತಕ್ಷಣದ ಅವಶ್ಯತೆ ಸಾಲಮನ್ನಾ ಬೇಕಿದೆ. ಅದು ತಪ್ಪಲ್ಲ, ಅದೂ ಬಹುಮುಖ್ಯ, ಅದರ ಜೊತೆಗೆ ಸಂಶೋಧನೆಯ ಬೇಡಿಕೆ ನಿಲ್ಲಿಸಬಾರದು. ಸಂಶೋಧನೆ ಅಂದರೆ ಯಾವ ರೀತಿಯ ಸಂಶೋಧನೆ ಎಂಬುದೂ ಮುಖ್ಯ. ಸಂಶೋಧನೆ ಎಂಬುದು ದೀರ್ಘಾವಧಿ ಯೋಜನೆ ಬೇಕು, ಅಂತಹ ವಿಜ್ಞಾನಿಗಳನ್ನು ನಿಯೋಜನೆ ಮಾಡಬೇಕು. ಇದಕ್ಕೆ ಪೂರಕವಾದ ಕೆಲಸ ಸರ್ಕಾರ ಮಾಡಬೇಕು. ಗೆದ್ದು ಬರುವ ಜನಪ್ರತಿನಿಧಿ ಮಾಡಬೇಕು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಪ್ರಮುಖ ಸುದ್ದಿ

MIRROR FOCUS

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
July 26, 2025
9:09 PM
by: The Rural Mirror ಸುದ್ದಿಜಾಲ

Editorial pick

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
July 26, 2025
9:09 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ
July 26, 2025
9:05 PM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಯೋಜನೆಗೆ ಅತ್ಯಂತ ಎತ್ತರದ ಮೇಲ್ಗಾಲುವೆ | ತುಮಕೂರು ಜಿಲ್ಲೆ ಚೇಳೂರು ಬಳಿ ನಿರ್ಮಾಣ
July 26, 2025
8:58 PM
by: The Rural Mirror ಸುದ್ದಿಜಾಲ
ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ
July 26, 2025
3:56 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group