ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದರು.
ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಬಾರಿ ಕರಾವಳಿಯಲ್ಲಿ ವಿಪರೀತ ಮಳೆಯಾಗಿದ್ದು,ಈ ಕಾರಣಕ್ಕೆ ಅಡಿಕೆ ಗೆ ಕೊಳೆರೋಗ ಉಂಟಾಗಿದೆ. ಅಡಿಕೆಯನ್ನೇ ನಂಬಿ ದ ಕ ಜಿಲ್ಲೆಯ ಬಹುತೇಕ ಕುಟುಂಬಗಳು ಜೀವನ ಸಾಗಿಸುತ್ತಿದೆ.ಅಡಿಕೆ ನಾಶವಾದರೆ ಅವರ ಬದುಕು ದುಸ್ತರವಾಗುತ್ತದೆ. ಈ ನಿಟ್ಟಿನಲ್ಲಿ ಕೊಳೆರೋಗ ಉಂಟಾದ ಕಡೆಗಳಲ್ಲಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರವನ್ನು ಕೃಷಿಕರಿಗೆ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…