Advertisement
ಸುದ್ದಿಗಳು

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

Share

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದರು.

Advertisement
Advertisement

ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಬಾರಿ ಕರಾವಳಿಯಲ್ಲಿ ವಿಪರೀತ ಮಳೆಯಾಗಿದ್ದು,ಈ ಕಾರಣಕ್ಕೆ ಅಡಿಕೆ ಗೆ ಕೊಳೆರೋಗ ಉಂಟಾಗಿದೆ. ಅಡಿಕೆಯನ್ನೇ ನಂಬಿ ದ ಕ‌ ಜಿಲ್ಲೆಯ ಬಹುತೇಕ ಕುಟುಂಬಗಳು ಜೀವನ ಸಾಗಿಸುತ್ತಿದೆ.‌ಅಡಿಕೆ ನಾಶವಾದರೆ ಅವರ ಬದುಕು ದುಸ್ತರವಾಗುತ್ತದೆ. ಈ ನಿಟ್ಟಿನಲ್ಲಿ ಕೊಳೆರೋಗ ಉಂಟಾದ ಕಡೆಗಳಲ್ಲಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರವನ್ನು ಕೃಷಿಕರಿಗೆ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

5 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

9 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

9 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

19 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

19 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

19 hours ago