Advertisement
ಸುದ್ದಿಗಳು

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

Share

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದರು.

ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಬಾರಿ ಕರಾವಳಿಯಲ್ಲಿ ವಿಪರೀತ ಮಳೆಯಾಗಿದ್ದು,ಈ ಕಾರಣಕ್ಕೆ ಅಡಿಕೆ ಗೆ ಕೊಳೆರೋಗ ಉಂಟಾಗಿದೆ. ಅಡಿಕೆಯನ್ನೇ ನಂಬಿ ದ ಕ‌ ಜಿಲ್ಲೆಯ ಬಹುತೇಕ ಕುಟುಂಬಗಳು ಜೀವನ ಸಾಗಿಸುತ್ತಿದೆ.‌ಅಡಿಕೆ ನಾಶವಾದರೆ ಅವರ ಬದುಕು ದುಸ್ತರವಾಗುತ್ತದೆ. ಈ ನಿಟ್ಟಿನಲ್ಲಿ ಕೊಳೆರೋಗ ಉಂಟಾದ ಕಡೆಗಳಲ್ಲಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರವನ್ನು ಕೃಷಿಕರಿಗೆ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

5 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

6 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 day ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

1 day ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

1 day ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

1 day ago