ಇದು ಮುಟ್ಟಾಳೆ. ಕೃಷಿಕರು ಕೃಷಿ ಕೆಲಸದ ವೇಳೆ ತಲೆಗೆ ಇರಿಸಿಕೊಳ್ಳುವ ಹ್ಯಾಟ್ ಇದು. ಗ್ರಾಮೀಣ ಭಾಗದಲ್ಲು ಉಪಕಸುಬಾಗಿಯೂ ಹ್ಯಾಟ್ ತಯಾರಿಕೆ ಮಾಡಲಾಗುತ್ತದೆ. ಅನೇಕ ಕಡೆಗಳಲ್ಲಿ ಈ ಟೊಪ್ಪಿಗ ಬೇಡಿಕೆ ಇದೆ.ಕೃಷಿ ಕೆಲಸದಲ್ಲಿ ಈ ಟೊಪ್ಪಿ ತಲೆಗೆ ರಕ್ಷಣೆ ನೀಡುತ್ತದೆ, ತಂಪು ನೀಡುತ್ತದೆ. ಪರಿಸರ ಸ್ನೇಹಿಯಾಗಿರುವ ಈ ಹ್ಯಾಟ್ ಗೆ ಗ್ರಾಮೀಣ ಭಾಗದಲ್ಲಿ ಬೇಡಿಕೆ ಇದೆ. ಬಾಬು ಅವರ ಸಂಪರ್ಕ ಸಂಖ್ಯೆ : 8277118390 ಅಥವಾ 9481139800
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…