ಇದು ಮುಟ್ಟಾಳೆ. ಕೃಷಿಕರು ಕೃಷಿ ಕೆಲಸದ ವೇಳೆ ತಲೆಗೆ ಇರಿಸಿಕೊಳ್ಳುವ ಹ್ಯಾಟ್ ಇದು. ಗ್ರಾಮೀಣ ಭಾಗದಲ್ಲು ಉಪಕಸುಬಾಗಿಯೂ ಹ್ಯಾಟ್ ತಯಾರಿಕೆ ಮಾಡಲಾಗುತ್ತದೆ. ಅನೇಕ ಕಡೆಗಳಲ್ಲಿ ಈ ಟೊಪ್ಪಿಗ ಬೇಡಿಕೆ ಇದೆ.ಕೃಷಿ ಕೆಲಸದಲ್ಲಿ ಈ ಟೊಪ್ಪಿ ತಲೆಗೆ ರಕ್ಷಣೆ ನೀಡುತ್ತದೆ, ತಂಪು ನೀಡುತ್ತದೆ. ಪರಿಸರ ಸ್ನೇಹಿಯಾಗಿರುವ ಈ ಹ್ಯಾಟ್ ಗೆ ಗ್ರಾಮೀಣ ಭಾಗದಲ್ಲಿ ಬೇಡಿಕೆ ಇದೆ. ಬಾಬು ಅವರ ಸಂಪರ್ಕ ಸಂಖ್ಯೆ : 8277118390 ಅಥವಾ 9481139800
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…