ಇದು ಮುಟ್ಟಾಳೆ. ಕೃಷಿಕರು ಕೃಷಿ ಕೆಲಸದ ವೇಳೆ ತಲೆಗೆ ಇರಿಸಿಕೊಳ್ಳುವ ಹ್ಯಾಟ್ ಇದು. ಗ್ರಾಮೀಣ ಭಾಗದಲ್ಲು ಉಪಕಸುಬಾಗಿಯೂ ಹ್ಯಾಟ್ ತಯಾರಿಕೆ ಮಾಡಲಾಗುತ್ತದೆ. ಅನೇಕ ಕಡೆಗಳಲ್ಲಿ ಈ ಟೊಪ್ಪಿಗ ಬೇಡಿಕೆ ಇದೆ.ಕೃಷಿ ಕೆಲಸದಲ್ಲಿ ಈ ಟೊಪ್ಪಿ ತಲೆಗೆ ರಕ್ಷಣೆ ನೀಡುತ್ತದೆ, ತಂಪು ನೀಡುತ್ತದೆ. ಪರಿಸರ ಸ್ನೇಹಿಯಾಗಿರುವ ಈ ಹ್ಯಾಟ್ ಗೆ ಗ್ರಾಮೀಣ ಭಾಗದಲ್ಲಿ ಬೇಡಿಕೆ ಇದೆ. ಬಾಬು ಅವರ ಸಂಪರ್ಕ ಸಂಖ್ಯೆ : 8277118390 ಅಥವಾ 9481139800
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…