ಇದು ಮುಟ್ಟಾಳೆ. ಕೃಷಿಕರು ಕೃಷಿ ಕೆಲಸದ ವೇಳೆ ತಲೆಗೆ ಇರಿಸಿಕೊಳ್ಳುವ ಹ್ಯಾಟ್ ಇದು. ಗ್ರಾಮೀಣ ಭಾಗದಲ್ಲು ಉಪಕಸುಬಾಗಿಯೂ ಹ್ಯಾಟ್ ತಯಾರಿಕೆ ಮಾಡಲಾಗುತ್ತದೆ. ಅನೇಕ ಕಡೆಗಳಲ್ಲಿ ಈ ಟೊಪ್ಪಿಗ ಬೇಡಿಕೆ ಇದೆ.ಕೃಷಿ ಕೆಲಸದಲ್ಲಿ ಈ ಟೊಪ್ಪಿ ತಲೆಗೆ ರಕ್ಷಣೆ ನೀಡುತ್ತದೆ, ತಂಪು ನೀಡುತ್ತದೆ. ಪರಿಸರ ಸ್ನೇಹಿಯಾಗಿರುವ ಈ ಹ್ಯಾಟ್ ಗೆ ಗ್ರಾಮೀಣ ಭಾಗದಲ್ಲಿ ಬೇಡಿಕೆ ಇದೆ. ಬಾಬು ಅವರ ಸಂಪರ್ಕ ಸಂಖ್ಯೆ : 8277118390 ಅಥವಾ 9481139800
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…