ಗುತ್ತಿಗಾರು | ಎಲೆಚುಕ್ಕೆ ರೋಗ ಹಾಗೂ ನಿರ್ವಹಣಾ ತರಬೇತಿ ಕಾರ್ಯಕ್ರಮ ಉದ್ಘಾಟನೆ

November 5, 2022
11:19 AM

ಅಡಿಕೆ ಎಲೆಚುಕ್ಕಿ ರೋಗ  ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ  ದೀನ್‌ ದಯಾಳ್‌ ರೈತ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.

ಸಭಾಧ್ಯಕ್ಷತೆಯನ್ನು ಸಹಕಾರಿ ಸಂದ ಅಧ್ಯಕ್ಷ ವೆಂಕಟ್‌ ದಂಬೆಕೋಡಿ ವಹಿಸಿದ್ದರು.  ಸಹಕಾರಿ ಸಂಘದ ನಿರ್ದೇಶಕ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಸಹಕಾರಿ ಸಂಘದ ನಿರ್ದೇಶಕ, ರಬ್ಬರ್‌ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್‌, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ದೇವಚಳ್ಳ ಗ್ರಾಪಂ ಅಧ್ಯಕೆ ಸುಲೋಚನಾ ದೇವ, ತೋಟಗಾರಿಕಾ ತಾಲೂಕು ಅಧಿಕಾರಿ ಸುಹಾನ , ಪಂಜ ಪರಿವಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ, ಗುತ್ತಿಗಾರು ಸಹಕಾರಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು  ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ಭವಿಷ್ಯ ಅವರು ಮಾಹಿತಿ ನೀಡುವರು.

ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಮಾಹಿತಿ ಕಾರ್ಯಕ್ರಮ ಆಯೋಜನೆಗೊಂಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ
May 21, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ
May 21, 2026
1:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror