ಗುತ್ತಿಗಾರು | ಎಲೆಚುಕ್ಕೆ ರೋಗ ಹಾಗೂ ನಿರ್ವಹಣಾ ತರಬೇತಿ ಕಾರ್ಯಕ್ರಮ ಉದ್ಘಾಟನೆ

November 5, 2022
11:19 AM

ಅಡಿಕೆ ಎಲೆಚುಕ್ಕಿ ರೋಗ  ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ  ದೀನ್‌ ದಯಾಳ್‌ ರೈತ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.

Advertisement
Advertisement
Advertisement

ಸಭಾಧ್ಯಕ್ಷತೆಯನ್ನು ಸಹಕಾರಿ ಸಂದ ಅಧ್ಯಕ್ಷ ವೆಂಕಟ್‌ ದಂಬೆಕೋಡಿ ವಹಿಸಿದ್ದರು.  ಸಹಕಾರಿ ಸಂಘದ ನಿರ್ದೇಶಕ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಸಹಕಾರಿ ಸಂಘದ ನಿರ್ದೇಶಕ, ರಬ್ಬರ್‌ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್‌, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ದೇವಚಳ್ಳ ಗ್ರಾಪಂ ಅಧ್ಯಕೆ ಸುಲೋಚನಾ ದೇವ, ತೋಟಗಾರಿಕಾ ತಾಲೂಕು ಅಧಿಕಾರಿ ಸುಹಾನ , ಪಂಜ ಪರಿವಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ, ಗುತ್ತಿಗಾರು ಸಹಕಾರಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು  ಭಾಗವಹಿಸಿದ್ದರು.

Advertisement

ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ಭವಿಷ್ಯ ಅವರು ಮಾಹಿತಿ ನೀಡುವರು.

ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಮಾಹಿತಿ ಕಾರ್ಯಕ್ರಮ ಆಯೋಜನೆಗೊಂಡಿತ್ತು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡ್ಗಿಚ್ಚು ಕೇವಲ ಜನರಿಗೆ ಅಪಾಯವಲ್ಲ | ಹವಾಮಾನ ಬದಲಾವಣೆಯ ಮೇಲೂ ಪರಿಣಾಮ |
April 16, 2024
3:48 PM
by: ದ ರೂರಲ್ ಮಿರರ್.ಕಾಂ
ಬೆಳಿಗ್ಗೆ ಎದ್ದ ತಕ್ಷಣ ಚಹ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? | ಈ ಅಭ್ಯಾಸವನ್ನು ಬದಲಿಸಿ!.
April 16, 2024
2:35 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ
ಇನ್ನು ದೇಶದಲ್ಲಿ ಈರುಳ್ಳಿ ಕೊರತೆ ಇರಲ್ಲ| ಎರಡೂ ಹಂಗಾಮಿನಲ್ಲಿ ಬೆಳೆಯ 93 ಹೊಸ ತಳಿಯ ಬೀಜ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು |
April 16, 2024
1:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror