ಗುತ್ತಿಗಾರು | ಎಲೆಚುಕ್ಕೆ ರೋಗ ಹಾಗೂ ನಿರ್ವಹಣಾ ತರಬೇತಿ ಕಾರ್ಯಕ್ರಮ ಉದ್ಘಾಟನೆ

Share

ಅಡಿಕೆ ಎಲೆಚುಕ್ಕಿ ರೋಗ  ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ  ದೀನ್‌ ದಯಾಳ್‌ ರೈತ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.

Advertisement

ಸಭಾಧ್ಯಕ್ಷತೆಯನ್ನು ಸಹಕಾರಿ ಸಂದ ಅಧ್ಯಕ್ಷ ವೆಂಕಟ್‌ ದಂಬೆಕೋಡಿ ವಹಿಸಿದ್ದರು.  ಸಹಕಾರಿ ಸಂಘದ ನಿರ್ದೇಶಕ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಸಹಕಾರಿ ಸಂಘದ ನಿರ್ದೇಶಕ, ರಬ್ಬರ್‌ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್‌, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ದೇವಚಳ್ಳ ಗ್ರಾಪಂ ಅಧ್ಯಕೆ ಸುಲೋಚನಾ ದೇವ, ತೋಟಗಾರಿಕಾ ತಾಲೂಕು ಅಧಿಕಾರಿ ಸುಹಾನ , ಪಂಜ ಪರಿವಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ, ಗುತ್ತಿಗಾರು ಸಹಕಾರಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು  ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ಭವಿಷ್ಯ ಅವರು ಮಾಹಿತಿ ನೀಡುವರು.

ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಮಾಹಿತಿ ಕಾರ್ಯಕ್ರಮ ಆಯೋಜನೆಗೊಂಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

2 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

3 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

13 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

13 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

13 hours ago