ಅಡಿಕೆಗೆ ಬಂದ ಎಲೆ ಚುಕ್ಕಿ ರೋಗ | ರಾಮಚಂದ್ರಾಪುರ ಮಠದಲ್ಲಿ ವಿಶೇಷ ಪೂಜೆ |

November 12, 2022
7:39 PM

ಅಡಿಕೆಗೆ ಬಂದ ಎಲೆ ಚುಕ್ಕಿ ರೋಗದ ನಿವಾರಣೆಗೆ ಪ್ರಾರ್ಥಿಸಿ ಸಮಸ್ತ ಸಮಾಜದ ಪರವಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಪ್ರಾರ್ಥಿಸಿದರು. ಬೆಳಗ್ಗೆ ಸಮಾಜದ ಪರವಾಗಿ ಶ್ರೀಕರಾರ್ಚಿತ ರಾಮದೇವರಿಗೆ ವಿಶೇಷ ಹರಕೆ ಪ್ರಾರ್ಥನೆ ಸಲ್ಲಿಸಲಾಯಿತು.  ಈ ಸಂದರ್ಭ  ಹವ್ಯಕ ಮಹಾಮಂಡಲದ ಕಾರ್ಯದರ್ಶಿ ಪಿದಮಲೆ ನಾಗರಾಜ ಭಟ್, ಮಂಡಲ ಗುರಿಕಾರರಾದ ಉದಯಕುಮಾರ್ ಭಟ್ ಖಂಡಿಗೆ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror