ಅಡಿಕೆಗೆ ಬಂದ ಎಲೆ ಚುಕ್ಕಿ ರೋಗ | ರಾಮಚಂದ್ರಾಪುರ ಮಠದಲ್ಲಿ ವಿಶೇಷ ಪೂಜೆ |

November 12, 2022
7:39 PM

ಅಡಿಕೆಗೆ ಬಂದ ಎಲೆ ಚುಕ್ಕಿ ರೋಗದ ನಿವಾರಣೆಗೆ ಪ್ರಾರ್ಥಿಸಿ ಸಮಸ್ತ ಸಮಾಜದ ಪರವಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಪ್ರಾರ್ಥಿಸಿದರು. ಬೆಳಗ್ಗೆ ಸಮಾಜದ ಪರವಾಗಿ ಶ್ರೀಕರಾರ್ಚಿತ ರಾಮದೇವರಿಗೆ ವಿಶೇಷ ಹರಕೆ ಪ್ರಾರ್ಥನೆ ಸಲ್ಲಿಸಲಾಯಿತು.  ಈ ಸಂದರ್ಭ  ಹವ್ಯಕ ಮಹಾಮಂಡಲದ ಕಾರ್ಯದರ್ಶಿ ಪಿದಮಲೆ ನಾಗರಾಜ ಭಟ್, ಮಂಡಲ ಗುರಿಕಾರರಾದ ಉದಯಕುಮಾರ್ ಭಟ್ ಖಂಡಿಗೆ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror