ಅಡಿಕೆಗೆ ಎಲೆಚುಕ್ಕೆ ರೋಗ | ಅ.3 ರಂದು ತೀರ್ಥಹಳ್ಳಿಯಲ್ಲಿ ರೈತರ ಸಮಾವೇಶ |

September 28, 2022
11:01 AM

ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡು ಕೃಷಿಕರು ಕಂಗಾಲಾಗಿದ್ದಾರೆ. ಹೀಗಾಗಿ ಸೂಕ್ತ ಪರಿಹಾರ ನೀಡಲು  ಅಡಿಕೆ ಬೆಳೆಗಾರರ ಸಂಘಟನೆಗಳು ಈಗಾಗಲೇ ಒತ್ತಾಯಿಸಿವೆ. ಇದೀಗ ಸರ್ಕಾರದ ಮೇಲೆ ಒತ್ತಡ ಹೇರಲು ಅ.3 ರಂದು ತೀರ್ಥಹಳ್ಳಿ ಪಟ್ಟಣದ ಕೆಟಿಕೆ ಸಭಾಂಗಣದಲ್ಲಿ ರೈತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಎಲೆಚುಕ್ಕೆ ರೋಗ ವ್ಯಾಪಕವಾಗಿದೆ. ಇದೀಗ ತೀರ್ಥಹಳ್ಳಿ ತಾಲೂಕಿನಾದ್ಯಂತ ಅಡಿಕೆಗೆ ವ್ಯಾಪಿಸುತ್ತಿರುವ ಮಾರಣಾಂತಿಕ ಎಲೆ ಚುಕ್ಕೆ ರೋಗ ರೈತರ ಕಂಗಾಲಾಗಿದ್ದಾರೆ.  ಮಲೆನಾಡಿನ ರೈತರು ಅನೇಕ ಸಮಸ್ಯೆಗಳಿಂದ ನಲುಗಿದ್ದು, ಸರ್ಕಾರವನ್ನು ಎಚ್ಚರಿಸಲು  ರೈತರ ಸಮಾವೇಶಕ್ಕೆ ಕೃಷಿಕ ಸಮಾಜ ಸಜ್ಜುಗೊಂಡಿದೆ. ಸಮಾವೇಶದಲ್ಲಿ ರೂತರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಲೆನಾಡಿನ ಬಹುತೇಕ ಅಡಿಕೆ ಬೆಳೆಗಾರರ ಪ್ರದೇಶದಲ್ಲಿ ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ
ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?
July 2, 2026
11:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror