ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡು ಕೃಷಿಕರು ಕಂಗಾಲಾಗಿದ್ದಾರೆ. ಹೀಗಾಗಿ ಸೂಕ್ತ ಪರಿಹಾರ ನೀಡಲು ಅಡಿಕೆ ಬೆಳೆಗಾರರ ಸಂಘಟನೆಗಳು ಈಗಾಗಲೇ ಒತ್ತಾಯಿಸಿವೆ. ಇದೀಗ ಸರ್ಕಾರದ ಮೇಲೆ ಒತ್ತಡ ಹೇರಲು ಅ.3 ರಂದು ತೀರ್ಥಹಳ್ಳಿ ಪಟ್ಟಣದ ಕೆಟಿಕೆ ಸಭಾಂಗಣದಲ್ಲಿ ರೈತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಎಲೆಚುಕ್ಕೆ ರೋಗ ವ್ಯಾಪಕವಾಗಿದೆ. ಇದೀಗ ತೀರ್ಥಹಳ್ಳಿ ತಾಲೂಕಿನಾದ್ಯಂತ ಅಡಿಕೆಗೆ ವ್ಯಾಪಿಸುತ್ತಿರುವ ಮಾರಣಾಂತಿಕ ಎಲೆ ಚುಕ್ಕೆ ರೋಗ ರೈತರ ಕಂಗಾಲಾಗಿದ್ದಾರೆ. ಮಲೆನಾಡಿನ ರೈತರು ಅನೇಕ ಸಮಸ್ಯೆಗಳಿಂದ ನಲುಗಿದ್ದು, ಸರ್ಕಾರವನ್ನು ಎಚ್ಚರಿಸಲು ರೈತರ ಸಮಾವೇಶಕ್ಕೆ ಕೃಷಿಕ ಸಮಾಜ ಸಜ್ಜುಗೊಂಡಿದೆ. ಸಮಾವೇಶದಲ್ಲಿ ರೂತರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಲೆನಾಡಿನ ಬಹುತೇಕ ಅಡಿಕೆ ಬೆಳೆಗಾರರ ಪ್ರದೇಶದಲ್ಲಿ ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ ಎಂದು ಅವರು ಹೇಳಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…