Advertisement
ಕೃಷಿ

ಅಡಿಕೆಗೆ ಎಲೆಚುಕ್ಕೆ ರೋಗ | ಅ.3 ರಂದು ತೀರ್ಥಹಳ್ಳಿಯಲ್ಲಿ ರೈತರ ಸಮಾವೇಶ |

Share

ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡು ಕೃಷಿಕರು ಕಂಗಾಲಾಗಿದ್ದಾರೆ. ಹೀಗಾಗಿ ಸೂಕ್ತ ಪರಿಹಾರ ನೀಡಲು  ಅಡಿಕೆ ಬೆಳೆಗಾರರ ಸಂಘಟನೆಗಳು ಈಗಾಗಲೇ ಒತ್ತಾಯಿಸಿವೆ. ಇದೀಗ ಸರ್ಕಾರದ ಮೇಲೆ ಒತ್ತಡ ಹೇರಲು ಅ.3 ರಂದು ತೀರ್ಥಹಳ್ಳಿ ಪಟ್ಟಣದ ಕೆಟಿಕೆ ಸಭಾಂಗಣದಲ್ಲಿ ರೈತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಎಲೆಚುಕ್ಕೆ ರೋಗ ವ್ಯಾಪಕವಾಗಿದೆ. ಇದೀಗ ತೀರ್ಥಹಳ್ಳಿ ತಾಲೂಕಿನಾದ್ಯಂತ ಅಡಿಕೆಗೆ ವ್ಯಾಪಿಸುತ್ತಿರುವ ಮಾರಣಾಂತಿಕ ಎಲೆ ಚುಕ್ಕೆ ರೋಗ ರೈತರ ಕಂಗಾಲಾಗಿದ್ದಾರೆ.  ಮಲೆನಾಡಿನ ರೈತರು ಅನೇಕ ಸಮಸ್ಯೆಗಳಿಂದ ನಲುಗಿದ್ದು, ಸರ್ಕಾರವನ್ನು ಎಚ್ಚರಿಸಲು  ರೈತರ ಸಮಾವೇಶಕ್ಕೆ ಕೃಷಿಕ ಸಮಾಜ ಸಜ್ಜುಗೊಂಡಿದೆ. ಸಮಾವೇಶದಲ್ಲಿ ರೂತರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಲೆನಾಡಿನ ಬಹುತೇಕ ಅಡಿಕೆ ಬೆಳೆಗಾರರ ಪ್ರದೇಶದಲ್ಲಿ ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

41 minutes ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 hour ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

1 hour ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

2 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

14 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

23 hours ago