Advertisement
ಕೃಷಿ

ಅಡಿಕೆಗೆ ಎಲೆಚುಕ್ಕೆ ರೋಗ | ಅ.3 ರಂದು ತೀರ್ಥಹಳ್ಳಿಯಲ್ಲಿ ರೈತರ ಸಮಾವೇಶ |

Share

ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡು ಕೃಷಿಕರು ಕಂಗಾಲಾಗಿದ್ದಾರೆ. ಹೀಗಾಗಿ ಸೂಕ್ತ ಪರಿಹಾರ ನೀಡಲು  ಅಡಿಕೆ ಬೆಳೆಗಾರರ ಸಂಘಟನೆಗಳು ಈಗಾಗಲೇ ಒತ್ತಾಯಿಸಿವೆ. ಇದೀಗ ಸರ್ಕಾರದ ಮೇಲೆ ಒತ್ತಡ ಹೇರಲು ಅ.3 ರಂದು ತೀರ್ಥಹಳ್ಳಿ ಪಟ್ಟಣದ ಕೆಟಿಕೆ ಸಭಾಂಗಣದಲ್ಲಿ ರೈತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಎಲೆಚುಕ್ಕೆ ರೋಗ ವ್ಯಾಪಕವಾಗಿದೆ. ಇದೀಗ ತೀರ್ಥಹಳ್ಳಿ ತಾಲೂಕಿನಾದ್ಯಂತ ಅಡಿಕೆಗೆ ವ್ಯಾಪಿಸುತ್ತಿರುವ ಮಾರಣಾಂತಿಕ ಎಲೆ ಚುಕ್ಕೆ ರೋಗ ರೈತರ ಕಂಗಾಲಾಗಿದ್ದಾರೆ.  ಮಲೆನಾಡಿನ ರೈತರು ಅನೇಕ ಸಮಸ್ಯೆಗಳಿಂದ ನಲುಗಿದ್ದು, ಸರ್ಕಾರವನ್ನು ಎಚ್ಚರಿಸಲು  ರೈತರ ಸಮಾವೇಶಕ್ಕೆ ಕೃಷಿಕ ಸಮಾಜ ಸಜ್ಜುಗೊಂಡಿದೆ. ಸಮಾವೇಶದಲ್ಲಿ ರೂತರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಲೆನಾಡಿನ ಬಹುತೇಕ ಅಡಿಕೆ ಬೆಳೆಗಾರರ ಪ್ರದೇಶದಲ್ಲಿ ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

7 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago