Advertisement
ಸುದ್ದಿಗಳು

ಮಳೆಯ ಅಬ್ಬರದ ನಡುವೆ ಅಡಿಕೆ ಧಾರಣೆ ಏರಿಕೆ ನಿರೀಕ್ಷೆ… ? | ಮುಂದಿನ ವಾರ 10 ರೂಪಾಯಿ ಏರಿಕೆ ಸಾಧ್ಯತೆ ?

Share

ಭಾರೀ ಮಳೆಯ ನಡುವೆಯೇ ಇದೀಗ ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಬಗ್ಗೆ ಚರ್ಚೆಯಾಗುತ್ತಿದೆ. ಮುಂದಿನ ವಾರದಿಂದ 10 ರೂಪಾಯಿಯಷ್ಟು ಏರಿಕೆ ಕಾಣಲಿದೆ ಎಂಬುದು ಈಗಿನ ನಿರೀಕ್ಷೆ. ಹಳೆ ಅಡಿಕೆ 550 ಆಸುಪಾಸಿನಲ್ಲಿ  ಹಾಗೂ ಹೊಸ ಅಡಿಕೆ 445 ರೂಪಾಯಿ ಆಸುಪಾಸಿಗೆ ಏರಿಕೆ ಸಾಧ್ಯತೆ ಇದೆ.

Advertisement
Advertisement

ಅಡಿಕೆ ಧಾರಣೆಯು ಕಳೆದ ಕೆಲವು ದಿನಗಳಿಂದ ಸ್ಥಿರತೆಯಲ್ಲಿತ್ತು. ಕ್ಯಾಂಪ್ಕೋ ಧಾರಣೆಯು ಹೊಸ ಅಡಿಕೆಗೆ 450 ರೂಪಾಯಿ ಗರಿಷ್ಠ ಧಾರಣೆ ಇದ್ದರೂ ಸದ್ಯ 430 ರೂಪಾಯಿಗೆ ಖರೀದಿ ನಡೆಯುತ್ತಿತ್ತು. ಹಳೆದ ಅಡಿಕೆಧಾರಣೆಯು 550 ರೂಪಾಯಿ ನಿಗದಿಯಾದರೂ 520 ರೂಪಾಯಿಗೆ ಖರೀದಿ ನಡೆಸಲಾಗುತ್ತಿತ್ತು. ಖಾಸಗಿ ಧಾರಣೆಯೂ ಹೊಸ ಅಡಿಕೆಗೆ 430-432 ರೂಪಾಯಿ ಇದ್ದರೆ ಹಳೆ ಅಡಿಕೆ 520-525 ರೂಪಾಯಿವರೆಗೂ ಖರೀದಿಯಾಗುತ್ತಿತ್ತು. ಇದೀಗ ಅಡಿಕೆ ಬೇಡಿಕೆ ವ್ಯಕ್ತವಾದರೂ ಮಾರುಕಟ್ಟೆಯಲ್ಲಿ ಅಡಿಕೆಯ ಕೊರತೆ ಕಾಡುತ್ತಿದೆ. ಹೀಗಾಗಿ ಧಾರಣೆ ಏರಿಕೆ ನೀರೀಕ್ಷೆ ಇದೆ. ಇದೇ ವೇಳೆ ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರದ ಭಾಗದಲ್ಲಿ ಭಾರೀ ಮಳೆಯ ಕಾರಣದಿಂದ ಅಡಿಕೆ ವಹಿವಾಟು ಬಹುಪಾಲು ದಕ್ಷಿಣದ ಕಡೆಗೆ ಮುಖ ಮಾಡಿದೆ. ಈ ನಡುವೆಯೇ ಅಡಿಕೆ ಮಾರುಕಟ್ಟೆಯಲ್ಲಿ ತೇಜಿ ವಾತಾವರಣ ಕಂಡುಬಂದಿದೆ. ಮುಂದಿನ ವಾರ ಅಡಿಕೆ ಮಾರುಕಟ್ಟೆಯಲ್ಲಿ ಬದಲಾವಣೆ ನಿರೀಕ್ಷೆ ಮಾಡಲಾಗುತ್ತಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

3 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

4 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |

ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…

2 days ago