Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

Advertisement
Advertisement

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

Advertisement

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ : ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

24 mins ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

15 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

15 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

20 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

20 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

21 hours ago