ಅಡಿಕೆ ಮಾರುಕಟ್ಟೆಯಲ್ಲಿ ಸದ್ಯ ಏರಿಳಿತಗಳು ಕಂಡುಬಂದಿದೆ. ಅದರಲ್ಲೂ ಕೆಂಪಡಿಕೆ ಮಾರುಕಟ್ಟೆ ಕಳೆದ ಎರಡು ವಾರಗಳಿಂದ ಅಸ್ಥಿರವಾಗಿದೆ. ಶನಿವಾರ ಧಾರಣೆಯಲ್ಲಿ ಕುಸಿತ ಕಂಡಿದೆ. ಈ ನಡುವೆ ಚಾಲಿ ಅಡಿಕೆ ಮಾರುಕಟ್ಟೆ ಎರಡು ವಾರಗಳಿಂದ ಕಳೆಗುಂದಿದ್ದು ಧಾರಣೆ ಇಳಿಕೆಯಾಗಿ ಸ್ಥಿರವಾಗುತ್ತಿದೆ. ಹೊಸ ಅಡಿಕೆ ಮಾರುಕಟ್ಟೆ ಬಹುತೇಕ ಏರುಗತಿಯ ನಿರೀಕ್ಷೆಯಲ್ಲಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 50,049 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ಚಾಲಿ ಅಡಿಕೆ ಧಾರಣೆಯು 475 ರೂಪಾಯಿಯಿಂದ 480 ರೂಪಾಯಿವರೆಗೆ ಖರೀದಿ ನಡೆದಿದೆ. ಗುಜರಾತ್ ಚುನಾವಣೆ ಮುಗಿಯುವವರೆಗೂ ಇದೇ ರೀತಿಯ ಧಾರಣೆ ನಿರೀಕ್ಷೆ ಮಾಡಲಾಗಿದೆ. ಆ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಕುತೂಹಲಕಾರಿಯಾದ ಅಂಶವನ್ನು ನಿರೀಕ್ಷೆ ಮಾಡಲಾಗಿದೆ.
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…