Advertisement
ಸುದ್ದಿಗಳು

ಕುಸಿತ ಕಂಡ ಕೆಂಪಡಿಕೆ ಧಾರಣೆ | ಚಾಲಿ ಅಡಿಕೆ ಮಾರುಕಟ್ಟೆ ಸದ್ಯ ಸ್ಥಿರ |

Share

ಅಡಿಕೆ ಮಾರುಕಟ್ಟೆಯಲ್ಲಿ ಸದ್ಯ ಏರಿಳಿತಗಳು ಕಂಡುಬಂದಿದೆ. ಅದರಲ್ಲೂ ಕೆಂಪಡಿಕೆ ಮಾರುಕಟ್ಟೆ ಕಳೆದ ಎರಡು ವಾರಗಳಿಂದ ಅಸ್ಥಿರವಾಗಿದೆ. ಶನಿವಾರ ಧಾರಣೆಯಲ್ಲಿ ಕುಸಿತ ಕಂಡಿದೆ. ಈ ನಡುವೆ ಚಾಲಿ ಅಡಿಕೆ ಮಾರುಕಟ್ಟೆ ಎರಡು ವಾರಗಳಿಂದ ಕಳೆಗುಂದಿದ್ದು  ಧಾರಣೆ ಇಳಿಕೆಯಾಗಿ ಸ್ಥಿರವಾಗುತ್ತಿದೆ. ಹೊಸ ಅಡಿಕೆ ಮಾರುಕಟ್ಟೆ ಬಹುತೇಕ ಏರುಗತಿಯ ನಿರೀಕ್ಷೆಯಲ್ಲಿದೆ.  ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 50,049 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.  ಚಾಲಿ ಅಡಿಕೆ ಧಾರಣೆಯು 475 ರೂಪಾಯಿಯಿಂದ 480 ರೂಪಾಯಿವರೆಗೆ ಖರೀದಿ ನಡೆದಿದೆ.  ಗುಜರಾತ್‌ ಚುನಾವಣೆ ಮುಗಿಯುವವರೆಗೂ ಇದೇ ರೀತಿಯ ಧಾರಣೆ ನಿರೀಕ್ಷೆ ಮಾಡಲಾಗಿದೆ. ಆ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ  ಕುತೂಹಲಕಾರಿಯಾದ ಅಂಶವನ್ನು ನಿರೀಕ್ಷೆ ಮಾಡಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

9 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago