MIRROR FOCUS

Arecanut Market | ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ | ಕ್ಯಾಂಪ್ಕೋ ಅಧ್ಯಕ್ಷರ ಭರವಸೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡುತ್ತಿದೆ. ಈ ಬಾರಿಯೂ ಅಡಿಕೆ ಮಾರುಕಟ್ಟೆ ತೀರಾ ಕುಸಿಯದಂತೆ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೋ ನಿಲ್ಲಲಿದೆ, ಯಾವುದೇ ಆತಂಕ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement

ಅವರು ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆ ನಡೆಸಿದ ಅಡಿಕೆ ಮಾರುಕಟ್ಟೆ-ಭವಿಷ್ಯ ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಡಿಕೆ ಧಾರಣೆ ಕೆಲವು ಕಾರಣಗಳಿಂದ ಇಳಿಕೆಯಾಗುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸರಬರಾಜು ಹಾಗೂ ಪೂರೈಕೆಯಲ್ಲಿ ಕಳೆದ ಕೆಲವು ಸಮಯಗಳಿಂದ ವ್ಯತ್ಯಾಸ ಇತ್ತು. ಇದೀಗ ಈ ಕಾರಣಗಳಿಂದ ಹಾಗೂ ಅಡಿಕೆ ಕಳ್ಳದಾರಿಯ ಮೂಲಕ ಬರುತ್ತಿರುವುದು  ಹಾಗೂ ಅಡಿಕೆ ಬಳಕೆಯ ಪ್ರದೇಶದಲ್ಲಿ ಕೂಡಾ ಕೆಲವು ಪರಿಣಾಮಗಳ ಕಾರಣಗಳಿಂದ ಧಾರಣೆ ಏರಿಕೆ ಕಾಣುತ್ತಿಲ್ಲ. ಆದರೆ ಇದೀಗ ಧಾರಣೆ ಸ್ಥಿರತೆಯ ಹಂತಕ್ಕೆ ಬಂದಿದೆ. ಇನ್ನಷ್ಟು ಕುಸಿತ ಸಾಧ್ಯವಿಲ್ಲ ಎಂದು ಕಿಶೋರ್‌ ಕುಮಾರ್‌  ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.

ಅಡಿಕೆ ಧಾರಣೆಯು ವಿಪರೀತ ಏರಿಕೆ ಆಗಿ ಅದೊಂದು ಫ್ಯಾನ್ಸಿ ಧಾರಣೆ ಆಗಿರುವ ಕಾರಣದಿಂದ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಈಗ ಬೆಳೆ ವಿಸ್ತರಣೆಯ ಅಡಿಕೆ ಮಾರುಕಟ್ಟೆ ಬಂದಿಲ್ಲ, ಈ ಕಾರಣದಿಂದ ಧಾರಣೆ ಇಳಿಕೆಯೂ ಆಗಿಲ್ಲ. ಸದ್ಯ ತಾತ್ಕಾಲಿಕವಾಗಿ ಮಾರುಕಟ್ಟೆಯಲ್ಲಿ ಸಹಜವಾದ ಏರಿಳಿತ ಕಂಡುಬಂದಿದೆ. ಆದರೆ ಧಾರಣೆ ಮುಂದೆ ಸ್ಥಿರತೆ ಕಾಣಲಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…

15 hours ago

ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

1 day ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

1 day ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

2 days ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

2 days ago