Advertisement
ಸುದ್ದಿಗಳು

Arecanut_Market | ಎಲ್ಲೆಡೆಯೂ ಅಡಿಕೆ ಮಾರುಕಟ್ಟೆ ಮೇಲೆ ಕಣ್ಣು | ಪಾಕಿಸ್ತಾನದಲ್ಲೂ ಅಡಿಕೆ ಮೇಲೆ ನಿಗಾ | 7 ಕೋಟಿ ಮೌಲ್ಯದ ಅಡಿಕೆ ವಶ |

Share

ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಭಾರತ ಮಾತ್ರವಲ್ಲ ವಿವಿಧ ದೇಶಗಳಲ್ಲೂ ಅಡಿಕೆ ಮೇಲೆ ನಿಗಾ ಇಡಲಾಗಿದೆ. ಈಚೆಗೆ ಪಾಕಿಸ್ತಾನದಲ್ಲೂ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ 7 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು  ಕಸ್ಟಮ್ಸ್ ಸಂಸ್ಥೆ ವಶಪಡಿಸಿಕೊಂಡಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.

Advertisement
Advertisement

ಅಡಿಕೆ ಧಾರಣೆ ಏರಿಕೆಯಾಗಿರುವುದು  ಹಾಗೂ ಆ ಬಳಿಕ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಎಲ್ಲೆಡೆಯೂ ನಿಗಾ ವಹಿಸಲಾಗಿತ್ತು. ಈಚೆಗೆ ಪಾಕಿಸ್ತಾನದಲ್ಲೂ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವ ಬಗ್ಗೆಯೂ ವರದಿಯಾಗಿದೆ. ಅಪ್ಘಾನ್‌ ಮೂಲಕವೂ ಅಡಿಕೆ ಸಾಗಾಟವಾಗುತ್ತಿರುವ ಬಗ್ಗೆಯೂ ಆಗಸ್ಟ್‌ ತಿಂಗಳಲ್ಲಿ ವರದಿಯಾಗಿತ್ತು. ಅದಾದ ನಂತರ ಬೇರೆ ಮಾರ್ಗಗಳ ಮೂಲಕ ಅಡಿಕೆ ಕಳ್ಳದಾರಿಯ ಮೂಲಕ ಪಾಕಿಸ್ತಾನಕ್ಕೆ ಆಮದು ಆಗುವ ಬಗ್ಗೆ ಮಾಹಿತಿ ಇತ್ತು.  ಹೀಗಾಗಿ ಪಾಕಿಸ್ತಾನದ ಕಸ್ಟಮ್ಸ್ ಇಲಾಖೆಯು ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿತ್ತು. ಈ ಸಂದರ್ಭ  ಸುಮಾರು ಏಳು ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಪಡಿಸಿಕೊಂಡಿದೆ ಎಂದು  ವರದಿಯಾಗಿದೆ. ಸೆ 18  ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 48 ಸಾವಿರ ಕೆಜಿ ಅಡಿಕೆ ವಶಪಡಿಸಿಕೊಂಡಿದ್ದರು. ಒಟ್ಟು 30 ದಿನಗಳಲ್ಲಿ 13 ಕೋಟಿ ರೂಪಾಯಿಗೂ ಮಿಕ್ಕಿದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹೀಗೆ ವಶಪಡಿಸಿಕೊಂಡ ಅಡಿಕೆಯ ವಿದೇಶಿ ಅಡಿಕೆ ಎಂದಷ್ಟೇ ದಾಖಲಾಗಿದ್ದು ಎಲ್ಲಿಯ ಅಡಿಕೆ ಎಂಬವುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿಯಲ್ಲಿ  ತಿಳಿಸಿವೆ. ಪಾಕಿಸ್ತಾನದಲ್ಲಿ  ಅಡಿಕೆ ಬಳಕೆಯ ವಿವಿಧ ಕಂಪನಿಗಳು ಕಾರ್ಯನಿರ್ವಹಿಸುತ್ತವೆ. ಗುಟ್ಕಾ ಮೊದಲಾದ ವಸ್ತುಗಳ ತಯಾರಿಕೆ ಅಲ್ಲಿ ನಡೆಯುತ್ತದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |

ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...

8 hours ago

ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |

ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…

9 hours ago

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |

ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…

9 hours ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ | ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ |

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

10 hours ago

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…

10 hours ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

12 hours ago