ಸುದ್ದಿಗಳು

ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ ಆರಂಭದಲ್ಲಿಯೇ ಭರ್ಜರಿ ರೇಟು |ಹೊಸ ಚಾಲಿ ಅಡಿಕೆಗೆ 425 ರೂಪಾಯಿ ದರ ನಿಗದಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಇದೀಗ ಹೊಸ ಚಾಲಿ ಅಡಿಕೆಗೆ 425  ರೂಪಾಯಿ ದರ ನಿಗದಿಯಾಗಿದೆ. ಈ ಮೂಲಕ ಭರ್ಜರಿ ಧಾರಣೆಯ ಮೂಲಕ ಹೊಸ ಅಡಿಕೆ ಧಾರಣೆ ಮತ್ತೆ ಇತಿಹಾಸ ಬರೆದಿದೆ. 

Advertisement
Advertisement

ಅಡಿಕೆ ಮಾರುಕಟ್ಟೆ ಕಳೆದ ಹಲವು ದಿನಗಳಿಂದ ಏರು ಹಾದಿಯಲ್ಲಿತ್ತು. ಚಾಲಿ ಅಡಿಕೆ ಧಾರಣೆ 500  ರೂಪಾಯಿ ದಾಟಿ ದಾಖಲೆ ಬರೆದಿತ್ತು. ಇದೀಗ ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ ನಿಗದಿ ಮಾಡಿದ್ದು ಆರಂಭದಲ್ಲಿಯೇ ಹೊಸ ಚಾಲಿ ಅಡಿಕೆಗೆ 375 ರಿಂದ 425  ರೂಪಾಯಿ ಧಾರಣೆ ನಿಗದಿಯಾಗಿದೆ. ಹಳೆ ಅಡಿಕೆಗೆ  500 ರೂಪಾಯಿ ಹಾಗೂ ಡಬಲ್‌ ಚೋಲ್‌ ಗೆ 515 ರೂಪಾಯಿ ಧಾರಣೆ ಇದೆ.

ಈ ವರ್ಷದ ಚಾಲಿ ಅಡಿಕೆಗೆ ಆರಂಭದ ಬೆಲೆ ಅಡಿಕೆಗೆ 375 ರಿಂದ 425  ನಿಗದಿಯಾಗುವ ಮೂಲಕ ಈ ವರ್ಷ ಕನಿಷ್‌ ಬೆಲೆ 375  ರೂಪಾಯಿ ಸದ್ಯದ ಮಟ್ಟಿಗೆ ಇರುವುದು  ಖಚಿತವಾಗಿದೆ. ಈಗ ಒಣಗಿದ ಅಡಿಕೆಗಳು ಮಾರುಕಟ್ಟೆ ಬರಲು ಆರಂಭಿಸಿದ್ದು. ಚೌತಿ ಬಳಿಕ ಹೊಸ ಅಡಿಕೆ ಹಳೆ ಅಡಿಕೆಯಾಗುತ್ತದೆ. ಈ ಮೂಲಕ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ಬದಲಾವಣೆಯಾಗುತ್ತದೆ. ಆದರೆ ಮಾರುಕಟ್ಟೆಯಲ್ಲಿ ಅಡಿಕೆ ಇಲ್ಲದೇ ಇರುವ ಕಾರಣದಿಂದ ಈ ಬಾರಿ ಆರಂಭದಿಂದಲೇ ಉತ್ತಮ ಧಾರಣೆ ಲಭ್ಯವಾಗಬಹುದು  ಎನ್ನುವ ನಿರೀಕ್ಷೆ ಇದೆ. ಆದರೆ ಹೊಸ ಅಡಿಕೆ ಮಾರುಕಟ್ಟೆಯ ಸದ್ಯದ ಪರಿಸ್ಥಿತಿ ಬಗ್ಗೆ ಇನ್ನೂ ಖಚಿತವಾಗಿ ಹೇಳಲಾಗದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

13 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

16 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago